ಗಾಜಾದಲ್ಲಿ ನರಮೇಧದ ಆಕ್ರಮಣವನ್ನು ನಿಲ್ಲಿಸಿ-ಸಿಪಿಐ(ಎಂ)-ಸಿಪಿಐ ಜಂಟಿ ಆಗ್ರಹ
ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲಿ ದಾಳಿಯಲ್ಲಿ “ನಾಗರಿಕರ ರಕ್ಷಣೆ ಮತ್ತು ಕಾನೂನು ಹಾಗೂ ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು” ಎಂಬ ಮಾನವೀಯ ದೃಷ್ಟಿಯ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಭಾರೀ