ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹಿರಿಯ ವಕೀಲ ಶ್ರೀ ಶಂಕರಪ್ಪ ಉಚ್ಛಾಟನೆ

ಮುರುಗ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂದಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶ್ರೀ ಶಂಕರಪ್ಪರವರು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿಯು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ.

ಯು.ಬಸವರಾಜ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ

Leave a Reply

Your email address will not be published. Required fields are marked *