ಅಖ್ಲಾಕ್ ಹತ್ಯೆ ಪ್ರಕರಣ: ರಾಷ್ಟ್ರಪತಿಗಳ ಮಧ್ಯಪ್ರವೇಶ ಕೋರಿ ಬೃಂದಾ ಕಾರಟ್
2015 ರ ಗುಂಪು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧದ ಆರೋಪಗಳನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ಕ್ರಮದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಡಿಸೆಂಬರ್ 13ರಂದು ರಾಷ್ಟ್ರಪತಿ ದ್ರೌಪದಿ









